<p>ಚಿಕ್ಕಮಗಳೂರು: ‘ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ವಾಪಸ್ ಪಡೆಯುವ ಮೂಲಕ ಸರ್ಕಾರ ಪೊಲೀಸರ ನೈತಿಕತೆಯನ್ನು ಹಾಳು ಮಾಡಿದೆ. ಪ್ರಕರಣಗಳ ವಾಪಸ್ ವಿರುದ್ಧ ಪಿಐಎಲ್ ಹಾಕಿ, ರದ್ದುಮಾಡಿಸುವ ಕೆಲಸ ಮಾಡುತ್ತೇವೆ’ ಎಂದು ಶ್ರೀರಾಮ ಸೇನೆ ಮುಖ್ಯಸ್ಥೆ ಪ್ರಮೋದ್ ಮುತಾಲಿಕ್ ತಿಳಿಸಿದರು.</p>.<p>‘ರಾಘವ ಚೈತ್ಯನ್ಯರು ಪ್ರತಿಷ್ಠಾಪಿಸಿದ್ದ ಈಶ್ವರ ಲಿಂಗ ಇದೆ. ಅದನ್ನ ಮುಸ್ಲಿಮರು ಅತಿಕ್ರಮಣ ಮಾಡಿ ದರ್ಗಾ ಮಾಡಿದ್ದಾರೆ. ಅಲ್ಲಿ ಉರುಸ್ ಆಚರಿಸುತ್ತಾರೆ. 2 ವರ್ಷಗಳ ಹಿಂದೆ ಲಿಂಗದ ಮೇಲೆ ಮಲಮೂತ್ರ ಮಾಡಿದ್ದರು. ನಾವು ಹೋರಾಟ ಮಾಡಿದಾಗ ಮುಸ್ಲಿಂ ಗೂಂಡಾಗಳು ಪೊಲೀಸರ ಮೇಲೆಯೇ ದಾಳಿ ಮಾಡಿದ್ದರು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನೇ ಓಡಿಸಿದ್ದರು. ಇಂತಹ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಿರುವುದು ಎಷ್ಟು ಸರಿ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>ಸರ್ಕಾರ ಹೀಗೆ ಮಾಡಿದರೆ ಮುಂದೆ ಯಾವುದೆ ಪ್ರಕರಣದಲ್ಲೂ ಪೊಲೀಸರು ಮೊಕದ್ದಮೆ ದಾಖಲಿಸುವುದಿಲ್ಲ, ಕಿಡಿಗೇಡಿಗಳನ್ನು ಬಂಧಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-126-1669283438</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ‘ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ವಾಪಸ್ ಪಡೆಯುವ ಮೂಲಕ ಸರ್ಕಾರ ಪೊಲೀಸರ ನೈತಿಕತೆಯನ್ನು ಹಾಳು ಮಾಡಿದೆ. ಪ್ರಕರಣಗಳ ವಾಪಸ್ ವಿರುದ್ಧ ಪಿಐಎಲ್ ಹಾಕಿ, ರದ್ದುಮಾಡಿಸುವ ಕೆಲಸ ಮಾಡುತ್ತೇವೆ’ ಎಂದು ಶ್ರೀರಾಮ ಸೇನೆ ಮುಖ್ಯಸ್ಥೆ ಪ್ರಮೋದ್ ಮುತಾಲಿಕ್ ತಿಳಿಸಿದರು.</p>.<p>‘ರಾಘವ ಚೈತ್ಯನ್ಯರು ಪ್ರತಿಷ್ಠಾಪಿಸಿದ್ದ ಈಶ್ವರ ಲಿಂಗ ಇದೆ. ಅದನ್ನ ಮುಸ್ಲಿಮರು ಅತಿಕ್ರಮಣ ಮಾಡಿ ದರ್ಗಾ ಮಾಡಿದ್ದಾರೆ. ಅಲ್ಲಿ ಉರುಸ್ ಆಚರಿಸುತ್ತಾರೆ. 2 ವರ್ಷಗಳ ಹಿಂದೆ ಲಿಂಗದ ಮೇಲೆ ಮಲಮೂತ್ರ ಮಾಡಿದ್ದರು. ನಾವು ಹೋರಾಟ ಮಾಡಿದಾಗ ಮುಸ್ಲಿಂ ಗೂಂಡಾಗಳು ಪೊಲೀಸರ ಮೇಲೆಯೇ ದಾಳಿ ಮಾಡಿದ್ದರು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನೇ ಓಡಿಸಿದ್ದರು. ಇಂತಹ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಿರುವುದು ಎಷ್ಟು ಸರಿ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>ಸರ್ಕಾರ ಹೀಗೆ ಮಾಡಿದರೆ ಮುಂದೆ ಯಾವುದೆ ಪ್ರಕರಣದಲ್ಲೂ ಪೊಲೀಸರು ಮೊಕದ್ದಮೆ ದಾಖಲಿಸುವುದಿಲ್ಲ, ಕಿಡಿಗೇಡಿಗಳನ್ನು ಬಂಧಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-126-1669283438</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>