<p>ಚಿಂಚೋಳಿ: ಹಸಿರು ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಿ ಬಾಬು ಜಗಜೀವನರಾಂ ಅವರ ಜಯಂತಿಯನ್ನು ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.</p>.<p>ಪಟ್ಟಣದ ಬಾಬೂಜಿ ವೃತ್ತದಲ್ಲಿ ಭಾವಚಿತ್ರಕ್ಕೆ ಶಾಸಕ ಡಾ.ಅವಿನಾಶ ಜಾಧವ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ ತಾಲ್ಲೂಕು ಆಡಳಿತ ಸೌಧದಲ್ಲಿ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಮಲ್ಲಿಕಾರ್ಜುನ ಸಾವರಕರ್ ಉಪನ್ಯಾಸ ನೀಡಿದರು. ಜಿಲ್ಲಾ ಮಾದಿಗ ಮಹಾಸಭೆಯ ಅಧ್ಯಕ್ಷ ಗೋಪಾಲರಾವ್ ಕಟ್ಟಿಮನಿ, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಮಾಲಿ, ಪತ್ರಕರ್ತ ಡಿ.ಶಾಮರಾವ್, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿದರು.</p>.<p>ಜಗನ್ನಾಥ ಕಟ್ಟಿ, ನರಸಪ್ಪ ಕಿವುಣೋರ್, ಪ್ರದೀಪ ಮೇತ್ರಿ, ಶರಣಪ್ಪ ನೋತಿಹೊಲ, ನಾಗಾರ್ಜುನ ಕಟ್ಟಿ, ಸುರೇಶ ಶೇರಿಕಾರ, ಗ್ರೇಡ್-2 ತಹಶೀಲ್ದಾರ್ ವೆಂಕಟೇಶ ದುಗ್ಗನ್, ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ವೀರಶೆಟ್ಟಿ ರಾಠೋಡ ಹಾಗೂ ಮಲ್ಲು ಕೂಡಾಂಬಲ್, ಆಕಾಶ ಕೊಳ್ಳೂರು, ಸತೀಶರೆಡ್ಡಿ ತಾಜಲಾಪುರ ಮೊದಲಾದವರು ಇದ್ದರು. ಅಶೋಕ ಹೂವಿನಭಾವಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-31-1717344080</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ಹಸಿರು ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಿ ಬಾಬು ಜಗಜೀವನರಾಂ ಅವರ ಜಯಂತಿಯನ್ನು ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.</p>.<p>ಪಟ್ಟಣದ ಬಾಬೂಜಿ ವೃತ್ತದಲ್ಲಿ ಭಾವಚಿತ್ರಕ್ಕೆ ಶಾಸಕ ಡಾ.ಅವಿನಾಶ ಜಾಧವ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ ತಾಲ್ಲೂಕು ಆಡಳಿತ ಸೌಧದಲ್ಲಿ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಮಲ್ಲಿಕಾರ್ಜುನ ಸಾವರಕರ್ ಉಪನ್ಯಾಸ ನೀಡಿದರು. ಜಿಲ್ಲಾ ಮಾದಿಗ ಮಹಾಸಭೆಯ ಅಧ್ಯಕ್ಷ ಗೋಪಾಲರಾವ್ ಕಟ್ಟಿಮನಿ, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಮಾಲಿ, ಪತ್ರಕರ್ತ ಡಿ.ಶಾಮರಾವ್, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿದರು.</p>.<p>ಜಗನ್ನಾಥ ಕಟ್ಟಿ, ನರಸಪ್ಪ ಕಿವುಣೋರ್, ಪ್ರದೀಪ ಮೇತ್ರಿ, ಶರಣಪ್ಪ ನೋತಿಹೊಲ, ನಾಗಾರ್ಜುನ ಕಟ್ಟಿ, ಸುರೇಶ ಶೇರಿಕಾರ, ಗ್ರೇಡ್-2 ತಹಶೀಲ್ದಾರ್ ವೆಂಕಟೇಶ ದುಗ್ಗನ್, ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ವೀರಶೆಟ್ಟಿ ರಾಠೋಡ ಹಾಗೂ ಮಲ್ಲು ಕೂಡಾಂಬಲ್, ಆಕಾಶ ಕೊಳ್ಳೂರು, ಸತೀಶರೆಡ್ಡಿ ತಾಜಲಾಪುರ ಮೊದಲಾದವರು ಇದ್ದರು. ಅಶೋಕ ಹೂವಿನಭಾವಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-31-1717344080</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>