ನಿವೃತ್ತ ಶಿಕ್ಷಕಿ ಕಮಲಾಬಾಯಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಜಿ.ಪಂ. ಸದಸ್ಯ ಶಿವಶರಣಪ್ಪ ಶಂಕರ, ತಾ.ಪಂ. ಸದಸ್ಯ ವೆಂಕಟರೆಡ್ಡಿ ಪಾಟೀಲ, ನಿರ್ಗಮಿತ ಗ್ರಾ.ಪಂ. ಅಧ್ಯಕ್ಷೆ ಶ್ರೀದೇವಿ ಹಿರೇಮಠ ಹಾಗೂ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಹೋಳ್ಕರ ಸಹಿತ ಹಲವು ಶಿಕ್ಷಕರು, ಮುಖ್ಯ ಶಿಕ್ಷಕರು, ಸಿಆರ್ಪಿ ಮತ್ತು ಬಿಆರ್ಪಿಗಳು ಪಾಲ್ಗೊಂಡಿದ್ದರು.