ತಹಶಿಲ್ದಾರ್ ಅಂಜುಮ ತಬಸ್ಸುಮ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಿಲ ರಾಠೋಡ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹಮದ್ ಗಫಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ಪಾಲಾಮೂರ, ಶಾಂತವೀರ ಮಠಪತಿ, ಸಬ್ ಇನ್ಸ್ಪೆಕ್ಟರ್ ಹಣಮಂತ, ಆದರ್ಶ ವಿದ್ಯಾಲಯ ಪ್ರಾಂಶುಪಾಲ ನಾಗಶೆಟ್ಟಿ ಭದ್ರಶೆಟ್ಟಿ, ದೇವಿದಾಸ ರಾಠೋಡ, ಗುಂಡಪ್ಪ ಬಿರಾಪುರ ಪಾಲ್ಗೊಂಡಿದ್ದರು.