<p>ಚಿಂಚೋಳಿ: ದಕ್ಷಿಣ ಭಾರತದ ಪ್ರಭಾವಿ ನಾಯಕರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೋಸ ಮಾಡಿ ರಾಜೀನಾಮೆ ಪಡೆದ ಕಾಂಗ್ರೆಸ್ ಹೈಕಮಾಂಡ್ನ ನಡೆ ಖಂಡಿಸಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಹಾಗೂ ಕುರುಬ ಸಮಾಜದ ಮುಖಂಡರು ಟೈರ್ಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿದ್ದರಾಮಯ್ಯನವರ ಶಕ್ತಿಮೇಲೆ ಅಧಿಕಾರ ಹಿಡಿದ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಸರಿಯಲ್ಲ ಎಂದು ಮುಖಂಡ ಗೋಪಾಲ ಎಂ.ಪಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗೊಂಡ ಕುರುಬರ ಸಂಘದ ಅಧ್ಯಕ್ಷ ಹಣಮಂತ ಕೆ ಪೂಜಾರಿ , ಕಾಳಗಿ ಅಧ್ಯಕ್ಷ ರೇವಣಸಿದ್ದಪ್ಪ ಅಣಕಲ್ , ಮುಖಂಡರಾದ ಗೋಪಾಲ ಎಂ.ಪಿ. ರವೀಂದ್ರ ಪೂಜಾರಿ, ರಾಜಕುಮಾರ ಖಣಗೊಂಡ , ಮಾಳಪ್ಪ ಅಪ್ಪೋಜಿ, ಸಂಜುಕುಮಾರ್ ರಾಣಾಪುರು , ರಾಜುಕುಮಾರ ತುಮಕುಂಟ, ಮುರುಗೇಶ ಗಂಗನಪಲ್ಲಿ, ರಾಜಕುಮಾರ ಯಂಪಳ್ಳಿ, ನರಸಪ್ಪ ದೀಪನೋರ್, ಸೂರ್ಯಕಾಂತ ಪೂಜಾರಿ ಮೊದಲಾದವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-31-603322879</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ದಕ್ಷಿಣ ಭಾರತದ ಪ್ರಭಾವಿ ನಾಯಕರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೋಸ ಮಾಡಿ ರಾಜೀನಾಮೆ ಪಡೆದ ಕಾಂಗ್ರೆಸ್ ಹೈಕಮಾಂಡ್ನ ನಡೆ ಖಂಡಿಸಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಹಾಗೂ ಕುರುಬ ಸಮಾಜದ ಮುಖಂಡರು ಟೈರ್ಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿದ್ದರಾಮಯ್ಯನವರ ಶಕ್ತಿಮೇಲೆ ಅಧಿಕಾರ ಹಿಡಿದ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಸರಿಯಲ್ಲ ಎಂದು ಮುಖಂಡ ಗೋಪಾಲ ಎಂ.ಪಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಗೊಂಡ ಕುರುಬರ ಸಂಘದ ಅಧ್ಯಕ್ಷ ಹಣಮಂತ ಕೆ ಪೂಜಾರಿ , ಕಾಳಗಿ ಅಧ್ಯಕ್ಷ ರೇವಣಸಿದ್ದಪ್ಪ ಅಣಕಲ್ , ಮುಖಂಡರಾದ ಗೋಪಾಲ ಎಂ.ಪಿ. ರವೀಂದ್ರ ಪೂಜಾರಿ, ರಾಜಕುಮಾರ ಖಣಗೊಂಡ , ಮಾಳಪ್ಪ ಅಪ್ಪೋಜಿ, ಸಂಜುಕುಮಾರ್ ರಾಣಾಪುರು , ರಾಜುಕುಮಾರ ತುಮಕುಂಟ, ಮುರುಗೇಶ ಗಂಗನಪಲ್ಲಿ, ರಾಜಕುಮಾರ ಯಂಪಳ್ಳಿ, ನರಸಪ್ಪ ದೀಪನೋರ್, ಸೂರ್ಯಕಾಂತ ಪೂಜಾರಿ ಮೊದಲಾದವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-31-603322879</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>