ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಂಕರ ರಾಠೋಡ್, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಘಟಕ ವ್ಯವಸ್ಥಾಪಕ ವಿಠಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ, ಶಿವಾನಂದ ಸ್ವಾಮಿ ಕಪೂರ, ಯೋಜನೆಯಿಂದ ಆಗಿರುವ ಉಪಯೋಗಗಳ ಕುರಿತು ನರಸಮ್ಮ ಆವುಂಟಿ, ಜ್ಯೋತಿ ನಾಗರೆಡ್ಡಿ, ಲಕ್ಷ್ಮಿ ಪ್ರಭಾಕರರಡ್ಡಿ ಮಾತನಾಡಿದರು.