ಶಾಸಕ ಡಾ.ಅವಿನಾಶ ಜಾಧವ, ಬಿಜೆಪಿ ಅಧ್ಯಕ್ಷ ಭೀಮಶೆಟ್ಟಿ ಮುರುಡಾ, ಉಪಾಧ್ಯಕ್ಷ ಶ್ರೀಮಂತ ಕಟ್ಟಿಮನಿ, ಹಿರಿಯ ಮುಖಂಡರಾದ ಶರಣಪ್ ತಳವಾರ, ಚಂದ್ರಶೇಖರ ಗುತ್ತೇದಾರ, ತಾ.ಪಂ. ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ, ಬಸವರಾಜ ಬಿರಾದಾರ, ಬಿಜೆಪಿ ಮುಖಂಡರಾದ ಶಿವಕುಮಾರ ನಿಂಗದಳ್ಳಿ, ಚಂದ್ರಶೆಟ್ಟಿ ಜಾಧವ, ಲಕ್ಷ್ಮಣ ಆವುಂಟಿ, ಅಬ್ದುಲ್ ವಾಹಬ್, ಬುರಾನ್ ಪಟೇಲ್ ದಸ್ತಾಪುರ, ಪ್ರೇಮಸಿಂಗ್ ಜಾಧವ್, ಅಶೋಕ ಚವ್ಹಾಣ, ರಾಜಕುಮಾರ ಪವಾರ ಇದ್ದರು.