<p>ಚಿತ್ತಾಪುರ: ವಿಶ್ವ ಅರಣ್ಯ ದಿನ ಅಂಗವಾಗಿ ಪ್ರಾದೇಶಿಕ ಅರಣ್ಯ ವಲಯ ಚಿತ್ತಾಪುರ, ಹಿಂಗುಲಾಂಬಿಕಾ ಎಜುಕೇಶನ್ ಸೂಸೈಟಿಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕಲಬುರಗಿ ಸಹಯೋಗದಲ್ಲಿ ಗುರುವಾರ ಅರಣ್ಯ ಮತ್ತು ಆರ್ಥಿಕತೆ ಜಾಗೃತಿ ಕಾರ್ಯಕ್ರಮ ಜರುಗಿತು.</p>.<p>ಹಿಂಗುಲಾಂಬಿಕಾ ಆಯುರ್ವೇದಿಕ್ ಕಾಲೇಜಿನ ಡಾ.ನಿರ್ಮಲಾ ಹಾಗೂ ಪ್ರಾದೇಶಿಕ ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ ಅವರು ಅರಣ್ಯ ಮತ್ತು ಆರ್ಥಿಕತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಲುಂಬಿನಿ ಉದ್ಯಾನದಲ್ಲಿ ಸುತ್ತಾಡಿ ವಿವಿಧ ಗಿಡಮರ, ವನಸಂಪತ್ತು ಅಭಿವೃದ್ಧಿ ಕಣ್ತುಂಬಿಕೊಂಡರು. ಅರಣ್ಯ ಅಧಿಕಾರಿಗಳಿಂದ ಗಿಡಮರಗಳ ಕುರಿತು ಮಾಹಿತಿ ಪಡೆದುಕೊಂಡರು.</p>.<p>ಉಪ ಅರಣ್ಯಾಧಿಕಾರಿ ವಿಶ್ವನಾಥ, ಸಿಬ್ಬಂದಿ ಅನಿಲ್, ಶ್ರೀಕಾಂತ, ನಾಗೇಶ, ಜಫರ್, ಸಿದ್ದು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-31-554663536</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ತಾಪುರ: ವಿಶ್ವ ಅರಣ್ಯ ದಿನ ಅಂಗವಾಗಿ ಪ್ರಾದೇಶಿಕ ಅರಣ್ಯ ವಲಯ ಚಿತ್ತಾಪುರ, ಹಿಂಗುಲಾಂಬಿಕಾ ಎಜುಕೇಶನ್ ಸೂಸೈಟಿಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕಲಬುರಗಿ ಸಹಯೋಗದಲ್ಲಿ ಗುರುವಾರ ಅರಣ್ಯ ಮತ್ತು ಆರ್ಥಿಕತೆ ಜಾಗೃತಿ ಕಾರ್ಯಕ್ರಮ ಜರುಗಿತು.</p>.<p>ಹಿಂಗುಲಾಂಬಿಕಾ ಆಯುರ್ವೇದಿಕ್ ಕಾಲೇಜಿನ ಡಾ.ನಿರ್ಮಲಾ ಹಾಗೂ ಪ್ರಾದೇಶಿಕ ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ ಅವರು ಅರಣ್ಯ ಮತ್ತು ಆರ್ಥಿಕತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.</p>.<p>ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಲುಂಬಿನಿ ಉದ್ಯಾನದಲ್ಲಿ ಸುತ್ತಾಡಿ ವಿವಿಧ ಗಿಡಮರ, ವನಸಂಪತ್ತು ಅಭಿವೃದ್ಧಿ ಕಣ್ತುಂಬಿಕೊಂಡರು. ಅರಣ್ಯ ಅಧಿಕಾರಿಗಳಿಂದ ಗಿಡಮರಗಳ ಕುರಿತು ಮಾಹಿತಿ ಪಡೆದುಕೊಂಡರು.</p>.<p>ಉಪ ಅರಣ್ಯಾಧಿಕಾರಿ ವಿಶ್ವನಾಥ, ಸಿಬ್ಬಂದಿ ಅನಿಲ್, ಶ್ರೀಕಾಂತ, ನಾಗೇಶ, ಜಫರ್, ಸಿದ್ದು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-31-554663536</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>