<p>ಚಿತ್ತಾಪುರ: ರಾಜ್ಯ ಮತ್ತು ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಮಹಿಳೆಯರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ್ ಮುಡಬೂಳ ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಆಸರೆ ಸಂಸ್ಥೆ, ಮಹಿಳಾ ಸಾಂತ್ವನ ಸಹಾವಾಣಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ತಾಲ್ಲೂಕಿನ ಮುಡಬೂಳ ಗ್ರಾಮದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಕೀಲ ಮಲ್ಲಿಕಾರ್ಜುನ ಹೊನಗುಂಟಿ ಮಾತನಾಡಿ, ‘ಪ್ರತಿಯೊಬ್ಬ ಮಹಿಳೆಯರು ಕಾನೂನುಗಳನ್ನು ಅರಿತುಕೊಳ್ಳಬೇಕು. ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ನಿವಾರಣೆಗೆ ಮುಂದಾಗಬೇಕು’ ಎಂದರು.</p>.<p>ಡೋಣಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಮಾರುತಿ ಸಾವತಖೇಡ ಅವರು ಮಾತನಾಡಿದರು.</p>.<p>ವಕೀಲ ಅಯ್ಯಣ್ಣ ಅವಂಟಿ, ಶರಣು ಸಿದ್ರಾಮಗೋಳ, ರೇಣುಕಾ, ಸಾಕ್ಷಿ ಹಾದಿಮನಿ ಸೇರಿದಂತೆ ಅನೇಕರಿದ್ದರು. ಸೈನಾಜ್ ಇನಾಮದಾರ ಸ್ವಾಗತಿಸಿದರು. ಆಸರೆ ಸಂಸ್ಥೆಯ ಸಂಯೋಜಕ ಶಾಂತಪ್ಪ ಭೀಮಳ್ಳಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-31-1671302171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ತಾಪುರ: ರಾಜ್ಯ ಮತ್ತು ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಮಹಿಳೆಯರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ್ ಮುಡಬೂಳ ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಆಸರೆ ಸಂಸ್ಥೆ, ಮಹಿಳಾ ಸಾಂತ್ವನ ಸಹಾವಾಣಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ತಾಲ್ಲೂಕಿನ ಮುಡಬೂಳ ಗ್ರಾಮದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಕೀಲ ಮಲ್ಲಿಕಾರ್ಜುನ ಹೊನಗುಂಟಿ ಮಾತನಾಡಿ, ‘ಪ್ರತಿಯೊಬ್ಬ ಮಹಿಳೆಯರು ಕಾನೂನುಗಳನ್ನು ಅರಿತುಕೊಳ್ಳಬೇಕು. ಮಹಿಳಾ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ನಿವಾರಣೆಗೆ ಮುಂದಾಗಬೇಕು’ ಎಂದರು.</p>.<p>ಡೋಣಗಾಂವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಮಾರುತಿ ಸಾವತಖೇಡ ಅವರು ಮಾತನಾಡಿದರು.</p>.<p>ವಕೀಲ ಅಯ್ಯಣ್ಣ ಅವಂಟಿ, ಶರಣು ಸಿದ್ರಾಮಗೋಳ, ರೇಣುಕಾ, ಸಾಕ್ಷಿ ಹಾದಿಮನಿ ಸೇರಿದಂತೆ ಅನೇಕರಿದ್ದರು. ಸೈನಾಜ್ ಇನಾಮದಾರ ಸ್ವಾಗತಿಸಿದರು. ಆಸರೆ ಸಂಸ್ಥೆಯ ಸಂಯೋಜಕ ಶಾಂತಪ್ಪ ಭೀಮಳ್ಳಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-31-1671302171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>