ಕಂಬಳೇಶ್ವರ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯ, ರಾವೂರು ಮಠದ ಸಿದ್ಧಲಿಂಗ ದೇವರು, ಮುಖಂಡರಾದ ಸೋಮಶೇಖರ ಪಾಟೀಲ್ ಬೆಳಗುಂಪಾ, ಶಿವಾನಂದ ಪಾಟೀಲ್, ರಮೇಶ ಮರಗೋಳ, ಜಗದೇವರೆಡ್ಡಿ ರಾಮತೀರ್ಥ,
ಮುಕ್ತಾರ್ ಪಟೇಲ್, ಎಂ.ಎ.ರಸೀದ್, ಮಹ್ಮದ್ ರಸೂಲ್ ಮುಸ್ತಫಾ, ಮಕ್ಬೂಲ್ ನಾಜ್, ಶೇಕ್ ಬಬ್ಲು, ಚಂದ್ರಶೇಖರ ಅವಂಟಿ, ಸಿದ್ದುಗೌಡ ಅಫಜಲಪುರಕರ್, ನಾಗರೆಡ್ಡಿ ಗೋಪಸೇನ್, ಚಂದ್ರಶೇಖರ ಸಾತನೂರು, ಅಣ್ಣರಾವ ಪಾಟೀಲ್ ಮುಡಬೂಳ ಇದ್ದರು.