ಭಾನುವಾರ, 8 ಮಾರ್ಚ್ 2026
×
ADVERTISEMENT

ಚಿತ್ತಾಪುರ: ಇವಣಿ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ

ಕೊಡ ಹಿಡಿದುಕೊಂಡು ಪಕ್ಕದ ಗ್ರಾಮಗಳಿಗೆ ಅಲೆದಾಟ
Published : 2 ಮೇ 2025, 4:43 IST
Last Updated : 2 ಮೇ 2025, 4:43 IST
ADVERTISEMENT
ಫಾಲೋ ಮಾಡಿ
Comments
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಆಡಳಿತದ ಜವಾಬ್ದಾರಿ. ಯಾವುದೇ ಸಮಸ್ಯೆಯಿರಲಿ ನೆಪ ಹೇಳುವಂತ್ತಿಲ್ಲ. ತಕ್ಷಣ ಸಮಸ್ಯೆ ಪರಿಹರಿಸಿ ಗ್ರಾಮಸ್ಥರಿಗೆ ನೀರು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇನೆ
ನಾಗಯ್ಯ ಹಿರೇಮಠ ತಹಶೀಲ್ದಾರ್
ಹೊಸದಾಗಿ ನಿರ್ಮಾಣ ಮಾಡಿರುವ ಮೇಲ್ಮಟ್ಟದ ಜಲಸಂಗ್ರಹಗಾರಕ್ಕೆ ಹಳ್ಳದಲ್ಲಿ ಹೊಸದಾಗಿ ಕೊರೆಸಿದ ಕೊಳವೆ ಬಾವಿಯಿಂದ ನೀರು ಪೂರೈಸಲು ಪೈಪ್‌ ಅಳವಡಿಸುವ ಕೆಲಸ ಎರಡು ದಿನದಲ್ಲಿ ಕೈಗೊಂಡು ನೀರಿನ ಸಮಸ್ಯೆ ಪರಿಹಾರ ಮಾಡಲಾಗುವುದು
ರಾಜಕುಮಾರ ಅಕ್ಕಿ ಎಇಇ ಗ್ರಾಮೀಣ ನೀರು ಸರಬರಾಜು ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT