ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸದಿಂತೆ ಸಿಐಡಿ ವಶದಲ್ಲಿದ್ದ ಸುರೇಶ ಕಾಟೆಗಾಂವ, ಕಾಳಿದಾಸ, ದಿವ್ಯಾ ಹಾಗರಗಿ ಅವರ ಕಾರು ಚಾಲಕ ಸದ್ದಾಂ, ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯರಾದ ಸುನಂದಾ, ಅರ್ಚನಾ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ 3ನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.