ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತೆಲಂಗಾಣದಲ್ಲಿ ಈಗಾಗಲೇ ಶಾಲೆಗಳನ್ನು ಬಂದ್ ಮಾಡಲಾಗಿದೆ.ಸದ್ಯಕ್ಕೆ ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ಸಂಜೆ ತಜ್ಞರ ಸಭೆ ಕರೆದು ಚರ್ಚಿಸಲಾಗುವುದು. ಲಾಕ್ಡೌನ್, ಸೆಮಿಲಾಕ್ಡೌನ್; ಏನು ಮಾಡಿದರೆ ಉತ್ತಮ ಎಂಬುದನ್ನು ನಿರ್ಧರಿಸಲಾಗುವುದು ಎಂದರು.