ಕಾಮಗಾರಿಗೆ ಅಡ್ಡಬರುವ ಕಟ್ಟಡ ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿಯಿಂದ ನೋಟಿಸ್ ಕೊಟ್ಟಿದ್ದೇವೆ. ಆದರೂ ಕೆಲಸವಾಗುತ್ತಿಲ್ಲ
ಮಲ್ಲಪ್ಪ ಚಿಂತಕುಂಟಾ ಗ್ರಾ.ಪಂ ಸದಸ್ಯ ಕೋಡ್ಲಿ
ಚರಂಡಿ ನಿರ್ಮಾಣಕ್ಕೆ ಅಕ್ಕಪಕ್ಕದವರು ತೊಂದರೆ ಮಾಡುತ್ತಿದ್ದರಿಂದ ಚರಂಡಿ ಜತೆಗೆ ರಸ್ತೆ ಕಾಮಗಾರಿಯೂ ನನೆಗುದಿಗೆ ಬಿದ್ದಿದೆ. ಏನೇ ಮಾಡಿ ಕಾಮಗಾರಿ ಮುಂದುವರಿಸಲು ಗುತ್ತಿಗೆದಾರನಿಗೆ ಮನವೊಲಿಸಲಾಗುತ್ತಿದೆ
ಮಲ್ಲಿಕಾರ್ಜುನ ದಂಡಿನ ಎಇಇ ಲೋಕೋಪಯೋಗಿ ಇಲಾಖೆ ಉಪವಿಭಾಗ ಕಾಳಗಿ
ಜಿಲ್ಲಾಧಿಕಾರಿ ಒಳಗೊಂಡು ಎಲ್ಲ ಹಂತದ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದೂ ಆಗಿದೆ. ಆದರೆ ಕಾಮಗಾರಿ ಮಾತ್ರ ಜನರ ಜೀವ ಹಿಂಡುತ್ತಿದೆ