ಈ ಕುರಿತು ಟ್ವೀಟ್ ಮಾಡಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ, ‘ಆ್ಯಸಿಡ್ ಸಂತ್ರಸ್ತೆ ಪಾತ್ರದಲ್ಲಿ ಕಾಣಿಸಿಕೊಂಡಿರುವ ದೀಪಿಕಾ ಅವರ ಸಾಮಾಜಿಕ ಬದ್ಧತೆಯನ್ನು ಬೆಂಬಲಿಸಲು ಹಾಗೂ ಫ್ಯಾಸಿಸ್ಟ್ ಶಕ್ತಿಗಳನ್ನು ಬಗ್ಗುಬಡಿಯಲು ಯುವ ಕಾಂಗ್ರೆಸ್ ಕಾರ್ಯಕರ್ತರು ಈ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.