<p><strong>ಕಮಲಾಪುರ (ಕಲಬುರಗಿ ಜಿಲ್ಲೆ): </strong>ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ತಾಯಿ ಗೌರಮ್ಮ ಬಿ. ಮತ್ತಿಮಡು (80) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.</p><p>ಅವರಿಗೆ ಶಾಸಕ ಬಸವರಾಜ ಮತ್ತಿಮಡು, ಉದ್ದಿಮೆದಾರ ಗುರುರಾಜ ಮತ್ತಿಮಡು, ಸಾಯಿಬಣ್ಣ ಮತ್ತಿಮಡು ಸೇರಿ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.</p><p>ಸ್ವಗ್ರಾಮ ಕಲಬುರಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಮತ್ತಿಮಡು ಗ್ರಾಮದಲ್ಲಿ ಸಂಜೆ 5ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಶಾಸಕರ ಆಪ್ತ ಸಹ ದತ್ತಾತ್ರೇಯ ಪವಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಕಲಬುರಗಿ ಜಿಲ್ಲೆ): </strong>ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ತಾಯಿ ಗೌರಮ್ಮ ಬಿ. ಮತ್ತಿಮಡು (80) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.</p><p>ಅವರಿಗೆ ಶಾಸಕ ಬಸವರಾಜ ಮತ್ತಿಮಡು, ಉದ್ದಿಮೆದಾರ ಗುರುರಾಜ ಮತ್ತಿಮಡು, ಸಾಯಿಬಣ್ಣ ಮತ್ತಿಮಡು ಸೇರಿ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.</p><p>ಸ್ವಗ್ರಾಮ ಕಲಬುರಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಮತ್ತಿಮಡು ಗ್ರಾಮದಲ್ಲಿ ಸಂಜೆ 5ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಶಾಸಕರ ಆಪ್ತ ಸಹ ದತ್ತಾತ್ರೇಯ ಪವಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>