ಎಪಿಎಂಸಿ ಕಾರ್ಯದರ್ಶಿ ಸವಿತಾ ಗೋಣಿ, ಸಹಾಯಕ ಕಾರ್ಯದರ್ಶಿ ನಾಗರಾಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಮೂದ್ ಸಾಹೇಬ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ್, ಜಿಲ್ಲಾ ಪಂಚಾಯಿತಿ ಸದಸ್ಯ ಶಿವರುದ್ರ ಭೀಣಿ, ಜಿ.ಪಂ ಮಾಜಿ ಅಧ್ಯಕ್ಷ ರಮೇಶ ಪಾಟೀಲ್ ಮರಗೋಳ, ಮುಖಂಡರಾದ ಶ್ರೀನಿವಾಸ ಸಗರ, ಅಜೀಜ್ ಶೇಠ್, ಶಂಕ್ರಯ್ಯ ಸ್ವಾಮಿ, ಶಿವರಾಜ ಪಾಟೀಲ್ ಕಲಗುರ್ತಿ, ಶೇಖ್ ಬಬ್ಲು ಇದ್ದರು. ಚುನಾವಣೆ ಪ್ರಕ್ರಿಯೆ ಮುಗಿದ ನಂತರ ನೂತನ ಅಧ್ಯಕ್ಷ– ಉಪಾಧ್ಯಕ್ಷರನ್ನು ಕಾಂಗ್ರೆಸ್ ಪಕ್ಷದಿಂದ ಸನ್ಮಾನಿಸಿ ಅಭಿನಂದಿಸಿದರು.