ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಯಾಣ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಹಾಸ್ಟೆಲ್ ನಿರ್ಮಾಣ: ಈಶ್ವರ ಖಂಡ್ರೆ

ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿನಿಲಯ ಕಟ್ಟಡ ಉದ್ಘಾಟನೆ: ಈಶ್ವರ ಖಂಡ್ರೆ
Published : 16 ಜೂನ್ 2024, 15:36 IST
Last Updated : 16 ಜೂನ್ 2024, 15:36 IST
ಫಾಲೋ ಮಾಡಿ
Comments
ಕಷ್ಟದಲ್ಲಿ ಇರುವ ಸಮಾಜದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಟ್ಟಿದ್ದೇವೆ. ನಮ್ಮ ಶಕ್ತಿಗೆ ಅನುಸಾರವಾಗಿ ಸಮಾಜದ ಕೆಲಸಕ್ಕೆ ಕೈಜೋಡಿಸುವುದು ಅವಶ್ಯವಿದೆ
- ಶರಣಬಸಪ್ಪ ದರ್ಶನಾಪುರ ಸಣ್ಣ ಕೈಗಾರಿಕೆ ಸಚಿವ
ಪ್ರತ್ಯೇಕ ಧರ್ಮ ಪ್ರಸ್ತಾಪದ ಬದಲಿಗೆ ಅಲ್ಪಸಂಖ್ಯಾತರ ಸ್ಥಾನ ಮಾನವನ್ನು ಇರಿಸಿಕೊಂಡು ಡಿಪ್ಲೊಮೆಟಿಕ್ ಹೋರಾಟ ಮಾಡಿ ಪಡೆದರೆ ನಮ್ಮ ಮಕ್ಕಳಿಗೆ ಅನುಕೂಲ ಆಗುತ್ತದೆ
- ಬಿ.ಆರ್.ಪಾಟೀಲ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ
‘ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ತಾರ್ಕಿಕ ಅಂತ್ಯ’
‘ವೀರಶೈವ ಲಿಂಗಾಯತರ ಸಮುದಾಯದ ಎಲ್ಲ ಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಎಲ್ಲರೂ ಒಗ್ಗೂಡಿ ಹೋರಾಟ ಮಾಡಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ‘ಸಮಾಜದಲ್ಲಿ ಬಹಳಷ್ಟು ಸಿರಿವಂತರಿದ್ದು ವೈಯಕ್ತಿಕವಾಗಿ ಪ್ರಬಲರೂ ಆಗಿದ್ದೇವೆ. ಆದರೆ ಸಾಮೂಹಿಕವಾಗಿ ಬಹಳ ದುರ್ಬಲರಾಗಿದ್ದೇವೆ. ನಮ್ಮಲ್ಲಿನ ಕಚ್ಚಾಟ ಭಿನ್ನಾಭಿಪ್ರಾಯ ಹೊಟ್ಟೆ ಕಿಚ್ಚು ಕಾಲೆಳೆಯುವ ಪ್ರವೃತ್ತಿಯನ್ನು ಬಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT