ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡುಗೆ ಮಾಡುವ ವೇಳೆ ಕುಕ್ಕರ್ ಸಿಡಿದು ಗಾಯ

Last Updated 30 ಜುಲೈ 2022, 11:02 IST
ಅಕ್ಷರ ಗಾತ್ರ

ಕೊಪ್ಪಳ: ನಗರದ ಕವಲೂರು ಬಡಾವಣೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಅಡುಗೆ ಮಾಡುವ ವೇಳೆ ಕುಕ್ಕರ್‌ ಸಿಡಿದು ಮಹಿಳೆಗೆ ಗಾಯವಾಗಿದೆ.

ಅಡುಗೆ ಮಾಡುತ್ತಿದ್ದ ಶರಣಮ್ಮ ಅವರಿಗೆ ಮುಖ ಹಾಗೂ ಕೈ ಭಾಗಕ್ಕೆ ಗಾಯಗಳಾಗಿವೆ. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT