ಸಭೆಯಲ್ಲಿ ತಹಶೀಲ್ದಾರ- ಸುಬ್ಬಣ್ಣ ಜಮಖಂಡಿ, ಗ್ರೇಡ್-2 ತಹಶೀಲ್ದಾರ್ ವೆಕಟೇಶ ದುಗ್ಗನ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಂಕರ ರಾಠೋಡ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ಪ್ರಭುಲಿಂಗ ವಾಲಿ, ಪಶು ಪಾಲನಾ ಇಲಾಖೆಯ ಸಹಾಯಕ ನಿರ್ದೆಶಕ ಡಾ. ಧನರಾಜ ಬೊಮ್ಮಾ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ, ಸರ್ಕಲ್ ಇನ್ಸ್ಪೆಕ್ಟರ್ ಅಂಬಾರಾಯ ಕಮಾನಮನಿ, ಡಾ. ಸಯ್ಯದ್ ಲತೀಫ್, ಆರೋಗ್ಯ ಇಲಾಖೆಯ ನೀಲಕಂಠ ಜಾಧವ, ಮಹೇಶ್ವರ, ಕಿರಣಕುಮಾರ, ನರೇಶ, ಸುಪ್ರಿಯಾ ಮೊದಲಾದವರು ಇದ್ದರು.