ಆರ್ಎಸ್ಎಸ್ ಪ್ರಮುಖ ಕೃಷ್ಣ ಜೋಶಿ, ಡಾ.ಮಂಜುನಾಥ ದೋಶೆಟ್ಟಿ ಮಾತನಾಡಿದರು. ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ.ಉಮೇಶ ಜಾಧವ, ಶಾಸಕ ಡಾ.ಅವಿನಾಶ್ ಜಾಧವ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಮುಖಂಡರಾದ ದೊಡ್ಡಪ್ಪಗೌಡ ಪಾಟೀಲ ನರಬೋಳ, ಅಮರನಾಥ ಪಾಟೀಲ, ಡಾ.ಕುಮಾರ ಅಂಗಡಿ, ವಿಜಯ ಮಹಾಂತೇಶ, ಡಾ.ಸುಧಾ, ದಿವ್ಯಾ ಹಾಗರಗಿ ಇದ್ದರು.