ಸಂಸದ ಡಾ.ಉಮೇಶ ಜಾದವ, ಎಚ್ಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ, ಶಶೀಲ್ ನಮೋಶಿ, ಶಾಸಕ ಡಾ.ಅವಿನಾಶ ಜಾಧವ, ಪತ್ರಕರ್ತರ ಸಂಘದ ಅಧ್ಯಕ್ಷರಾದ ಭವಾನಿ ಸಿಂಗ್ ಠಾಕೂರ್, ರಾಜ್ಯ ಸಮಿತಿ ಸದಸ್ಯರಾದ ದೇವೇಂದ್ರಪ್ಪ ಕಪನೂರ್, ಬಾರ್ ಅಸೋಸಿಯೇಷನ್ ಅಧ್ಯಕ್ಷ, ಸದಸ್ಯರು ಇದ್ದರು.