<p><strong>ಕಮಲಾಪುರ: </strong>ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಡೊಂಗರಗಾಂವ ಕ್ರಾಸ್ ಬಳಿ ಸೋಮವಾರ ನಡೆದಿದೆ.</p>.<p>ಕಾರಿನಲ್ಲಿ ತೆರಳುತ್ತಿದ್ದ ವಿಜಯಪುರದ ನೌಬಾದ್ ಕಾಲೊನಿ ನಿವಾಸಿ ಬಂದೆನವಾಜ್ ರಸೂಲ್ (48) ಮೃತಪಟ್ಟಿದ್ದಾರೆ. ರುಬಿನಾ, ಯಾಸ್ಮೀನ್, ಅಲೀನಾ, ಅಫ್ಸರ್ ಬೇಗಂ, ಅಕ್ಬರ್ ಹುಸೇನ್, ಮೊಹಮ್ಮದ್ ಅಲಿ ಗಾಯಗೊಂಡಿದ್ದಾರೆ.</p>.<p>ಇವರು ವಿಜಯಪುರದಿಂದ ಹೈದರಾಬಾದ್ಗೆ ತೆರಳುತ್ತಿದ್ದರು. ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರು ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಮಲಾಪುರ ಪೊಲೀಸ್ ಠಾಣೆ ಪಿಎಸ್ಐ ಶೀಲಾ ನಯಮನ್, ಸಿಬ್ಬಂದಿ ಕಿಶನ್ ಜಾಧವ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಮಲಾಪುರ: </strong>ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಡೊಂಗರಗಾಂವ ಕ್ರಾಸ್ ಬಳಿ ಸೋಮವಾರ ನಡೆದಿದೆ.</p>.<p>ಕಾರಿನಲ್ಲಿ ತೆರಳುತ್ತಿದ್ದ ವಿಜಯಪುರದ ನೌಬಾದ್ ಕಾಲೊನಿ ನಿವಾಸಿ ಬಂದೆನವಾಜ್ ರಸೂಲ್ (48) ಮೃತಪಟ್ಟಿದ್ದಾರೆ. ರುಬಿನಾ, ಯಾಸ್ಮೀನ್, ಅಲೀನಾ, ಅಫ್ಸರ್ ಬೇಗಂ, ಅಕ್ಬರ್ ಹುಸೇನ್, ಮೊಹಮ್ಮದ್ ಅಲಿ ಗಾಯಗೊಂಡಿದ್ದಾರೆ.</p>.<p>ಇವರು ವಿಜಯಪುರದಿಂದ ಹೈದರಾಬಾದ್ಗೆ ತೆರಳುತ್ತಿದ್ದರು. ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರು ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಮಲಾಪುರ ಪೊಲೀಸ್ ಠಾಣೆ ಪಿಎಸ್ಐ ಶೀಲಾ ನಯಮನ್, ಸಿಬ್ಬಂದಿ ಕಿಶನ್ ಜಾಧವ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>