‘ಲಕ್ಷ್ಮಿಕಾಂತ ಹಾಗೂ ಅಂಜಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ನಾಲ್ಕು ಮಕ್ಕಳು. ಸೋನಿಯಾ, ಮಯೂರಿ, ವಿನೀತ್ ಹಾಗೂ ಶ್ರೇಯಾ. ಅಂಜಲಿ ನಾಲ್ಕು ತಿಂಗಳ ಹಿಂದೆ ಪತಿಯಿಂದ ದೂರವಾಗಿದ್ದರು. ಮಕ್ಕಳನ್ನು ತವರು ಮನೆಯವರೇ ಸಾಕುತ್ತಿದ್ದರು. ನಾಲ್ಕು ದಿನಗಳ ಹಿಂದೆ ಪತ್ನಿಯ ತವರು ಮನೆಗೆ ತೆರ ಳಿದ ಲಕ್ಷ್ಮಿಕಾಂತ ಒತ್ತಾಯ ಪೂರ್ವಕ ವಾಗಿ ಕರೆದು ಕೊಂಡು ಬಂದಿದ್ದ. ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.