<p><strong>ಕಲಬುರ್ಗಿ: </strong>ಚಲಿಸುತ್ತಿದ್ದ ಟೆರೆನೊ ನಿಶಾನ್ ವಾಹನಕ್ಕೆ ಸ್ಕಾರ್ಪಿಯೊ ವಾಹನ ಡಿಕ್ಕಿ ಹೊಡೆಸಿ ಜೇವರ್ಗಿ ತಾಲ್ಲೂಕಿನ ಮಯೂರ ಗ್ರಾಮದ ಶಿವಲಿಂಗ ಎಂಬುವವರನ್ನು ಕೊಲೆ ಮಾಡಲಾಗಿದೆ.</p>.<p>ಕಲಬುರ್ಗಿ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿಯ ರಸ್ತೆಯಲ್ಲಿ ಈ ಕೊಲೆ ನಡೆದಿದ್ದು, ಹಳೆಯ ವೈಷಮ್ಯವೇ ಕಾರಣ ಎನ್ನಲಾಗಿದೆ.</p>.<p>ಮೊದಲು ವಾಹನವನ್ನು ಬೆನ್ನಟ್ಟಿಕೊಂಡು ಹೋದ ದುಷ್ಕರ್ಮಿಗಳು ನಂತರ ಅದಕ್ಕೆ ಡಿಕ್ಕಿ ಹೊಡೆಸಿದ್ದಾರೆ. ವಾಹನದಿಂದ ಶಿವಲಿಂಗ ಅವರನ್ನು ಎಳೆದು ಕೊಲೆ ಮಾಡಿದ್ದಾರೆ.</p>.<p>ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಚಲಿಸುತ್ತಿದ್ದ ಟೆರೆನೊ ನಿಶಾನ್ ವಾಹನಕ್ಕೆ ಸ್ಕಾರ್ಪಿಯೊ ವಾಹನ ಡಿಕ್ಕಿ ಹೊಡೆಸಿ ಜೇವರ್ಗಿ ತಾಲ್ಲೂಕಿನ ಮಯೂರ ಗ್ರಾಮದ ಶಿವಲಿಂಗ ಎಂಬುವವರನ್ನು ಕೊಲೆ ಮಾಡಲಾಗಿದೆ.</p>.<p>ಕಲಬುರ್ಗಿ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿಯ ರಸ್ತೆಯಲ್ಲಿ ಈ ಕೊಲೆ ನಡೆದಿದ್ದು, ಹಳೆಯ ವೈಷಮ್ಯವೇ ಕಾರಣ ಎನ್ನಲಾಗಿದೆ.</p>.<p>ಮೊದಲು ವಾಹನವನ್ನು ಬೆನ್ನಟ್ಟಿಕೊಂಡು ಹೋದ ದುಷ್ಕರ್ಮಿಗಳು ನಂತರ ಅದಕ್ಕೆ ಡಿಕ್ಕಿ ಹೊಡೆಸಿದ್ದಾರೆ. ವಾಹನದಿಂದ ಶಿವಲಿಂಗ ಅವರನ್ನು ಎಳೆದು ಕೊಲೆ ಮಾಡಿದ್ದಾರೆ.</p>.<p>ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>