ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ ಜಿಲ್ಲೆಗೆ ₹185 ಕೋಟಿ ಬೆಳೆ ವಿಮೆ ಪರಿಹಾರ: ಶಾಸಕ ಬಿ.ಆರ್.ಪಾಟೀಲ

Published : 16 ಜೂನ್ 2024, 15:41 IST
Last Updated : 16 ಜೂನ್ 2024, 15:41 IST
ಫಾಲೋ ಮಾಡಿ
Comments
ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳನ್ನು ಅಶಕ್ತಗೊಳಿಸುವ ಹುನ್ನಾರ ನಡೆಸುತ್ತಿದೆ. ಜಿಎಸ್‌ಟಿಯಲ್ಲಿ ನಮ್ಮ ಪಾಲು ನಮಗೆ ಸಿಗುತ್ತಿಲ್ಲ. ಜಿಎಸ್‌ಟಿ ಬದಲು ವ್ಯಾಟ್‌ ವ್ಯವಸ್ಥೆಯೇ ಉತ್ತಮವಾಗಿತ್ತು
ಬಿ.ಆರ್‌.ಪಾಟೀಲ ಸಿಎಂ ರಾಜಕೀಯ ಸಲಹೆಗಾರ
‘ಅಕ್ಷರ ಆವಿಷ್ಕಾರ ಅಂಗನವಾಡಿ ಮುಚ್ಚಿಸುತ್ತದೆ’
‘ಅಕ್ಷರ ಆವಿಷ್ಕಾರದ ಯೋಜನೆ ಬಗ್ಗೆ ನಾವು ಏನೂ ಹೇಳದೇ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ. ಇದು ಅಂಗನವಾಡಿ ಕಾರ್ಯಕರ್ತೆಯರನ್ನು ಬೀದಿಗೆ ತರುತ್ತದೆ. ಅಂಗನವಾಡಿಯವರಿಗೆ ದ್ರೋಹ ಬಗೆಯುವುದು ಬೇಡ. ಅಂಗನವಾಡಿಯವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ಮಾತುಕತೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ನಾನು ಮನವಿ ಮಾಡುತ್ತೇನೆ’ ಎಂದು ಬಿ.ಆರ್‌.ಪಾಟೀಲ ಹೇಳಿದರು. ‘ಕೆಕೆಆರ್‌ಡಿಬಿ ಅನುದಾನ ಬಳಸಿ ನಮ್ಮ ಭಾಗದಲ್ಲೇ ಅಕ್ಷರ ಆವಿಷ್ಕಾರ ಯೋಜನೆ ಜಾರಿಗೆ ತರುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಪುನರ್‌ ಪರಿಶೀಲನೆ ಮಾಡಬೇಕು. ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಅದಕ್ಕೆ ಐತಿಹಾಸಿಕ ಕಾರಣಗಳಿವೆ. ನಮ್ಮ ಭಾಗದ ಎಲ್ಲ ಶಾಸಕರು ಪಕ್ಷಾತೀತವಾಗಿ ಸೇರಿ ಈ ಬಗ್ಗೆ ಚಿಂತಿಸಬೇಕು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT