ಬುಧವಾರ, 6 ಆಗಸ್ಟ್ 2025
×
ADVERTISEMENT
ADVERTISEMENT

ಆಳಂದ: ವಿದ್ಯಾರ್ಥಿನಿ ಆತ್ಮಹತ್ಯೆ ತನಿಖೆಗೆ ಆಗ್ರಹ

ಕಡಗಂಚಿ ವಿವಿ ಮುಂದೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
Published : 6 ಆಗಸ್ಟ್ 2025, 5:44 IST
Last Updated : 6 ಆಗಸ್ಟ್ 2025, 5:44 IST
ಫಾಲೋ ಮಾಡಿ
Comments
ಪ್ರತಿಭಟನಕಾರರು ಕುಲಸಚಿವ ಆರ್‌.ಆರ್‌.ಬಿರಾದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು 
ಪ್ರತಿಭಟನಕಾರರು ಕುಲಸಚಿವ ಆರ್‌.ಆರ್‌.ಬಿರಾದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು 
ವಿವಿ ಕುಲಪತಿ ವಿರುದ್ಧ ಘೋಷಣೆ ವಿವಿಗೆ ಪೊಲೀಸ್‌ ಬಿಗಿ ಬಂದೋಬಸ್ತ್‌ | ವಿವಿ ಗೇಟ್‌ ಬಳಿಯೇ ಹೋರಾಟಗಾರರನ್ನು ತಡೆದ ಪೊಲೀಸರು
ವಿದ್ಯಾರ್ಥಿನಿ ಜಯಶ್ರೀ ಆತ್ಮಹತ್ಯೆ ಪ್ರಕರಣದ ತನಿಖೆಗೆ ವಿಶ್ವವಿದ್ಯಾಲಯವು ಮುಕ್ತ ಮನಸ್ಸಿನಿಂದ ಸಹಕಾರ ನೀಡಲಿದೆ. ವಿದ್ಯಾರ್ಥಿನಿ ಸಾವು ನಮಗೂ ನೋವು ತಂದಿದೆ
ಆರ್‌.ಆರ್‌.ಬಿರಾದಾರ ಕುಲಸಚಿವ ಸಿಯುಕೆ
ವಿಶ್ವವಿದ್ಯಾಲಯದಲ್ಲಿ ಹೆಚ್ಚುತ್ತಿರುವ ಕೋಮುವಾದ ಚಟುವಟಿಕೆ ತಡೆಗಟ್ಟಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಭದ್ರತೆ ಕಲ್ಪಿಸುವ ಮೂಲಕ ಸೌಹಾರ್ದ ವಾತಾವರಣ ನಿರ್ಮಿಸಬೇಕು
ಕೆ.ನೀಲಾ ಹೋರಾಟಗಾರ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT