ರೈತ ಸಂಘದ ಅಧ್ಯಕ್ಷ ಅಪ್ಪಾಸಾಬ ಸರಡಗಿ, ಹಣಮಂತರಾಯ ಶಂಕರವಾಡಿ, ಕಲ್ಯಾಣಪ್ಪ ಸಿರವಾಳ, ಸಿದ್ದು ದೇವಣಿ ಸಿದ್ದಾರಾಮ ಸೇರಿದಂತೆ ಅನೇಕರು ಇದ್ದರು.
ಜಾನಪದ ಗಾಯನವನ್ನು ಸಾವಿತ್ರಿ.ಬಿ ತತ್ವಪದ, ಸಿದ್ದು.ಎಸ್
ಸೋಭಾನ ಪದ, ಸಂಗೀತಾ.ಡಿ
ಜೋಗುಳ ಪದ ಹಾಡಿದರು, ಶ್ರುತಿ ದತ್ತುಕುಮಾರ ಅವರಿಂದ ಭರತ ನಾಟ್ಯ ನಡೆಯಿತು.
ಚೇತನಕುಮಾರ ಬೀದಿಮನಿ ಮತ್ತು ಶಿವಕುಮಾರ ಅವರಿಂದ ಹಾಮೋನಿಯಂ, ಸೋಮು ಕಲ್ಯಾಣಿ ಮತ್ತು ವಿಜಯಕುಮಾರ ಅವರು ತಬಲಾ ಸೇವೆ ನೀಡಿದರು.