ಎಚ್ಕೆಇ ಸಂಸ್ಥೆಯ ಉಪಾಧ್ಯಕ್ಷ ಡಾ.ಶಿವಾನಂದ ಎಸ್. ದೇವರಮನಿ, ಕಾರ್ಯದರ್ಶಿ ಡಾ.ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಡಿ. ಎಲಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಸಂಸ್ಥೆ ವಿವಿಧ ಅಂಗ ಸಂಸ್ಥೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕೂಡ ಭಾಗವಹಿಸಲಿದ್ದಾರೆ. ನಗರದ ವೈದ್ಯರು, ವಕೀಲರು, ನ್ಯಾಯಾಧೀಶರು, ಪೊಲೀಸರು, ಕೈಗಾರಿಕೋದ್ಯಮಿಗಳು ಹಾಗೂ ವ್ಯವಹಾರಸ್ಥರನ್ನು ಕೂಡ ಆಹ್ವಾನಿಸಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.