<p>ಚಿಂಚೋಳಿ: ಸಾಲದ ಬಾಧೆ ತಾಳದೆ ತಾಲ್ಲೂಕಿನ ಬೆಡಕಪಳ್ಳಿ ಗ್ರಾಮದ ರೈತ ಶಾಂತಪ್ಪ ರಾಯಪ್ಪ ತಳವಾರ (40) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅತಿವೃಷ್ಟಿಯಿಂದ ಹೊಲದಲ್ಲಿ ಹೆಸರುಬೆಳೆ ಸಂಪೂರ್ಣ ಹಾಳಾಗಿದ್ದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಗರಗಪಳ್ಳಿ ಪಿಕೆಪಿಎಸ್ನಲ್ಲಿ ₹1ಲಕ್ಷ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸುಲೇಪೇಟ ಶಾಖೆಯಲ್ಲಿ ₹80 ಸಾವಿರ ಸಾಲವಿದೆ ಎಂದು ತಿಳಿದು ಬಂದಿದೆ. ಪತ್ನಿ ಮಲ್ಲಮ್ಮನೀಡಿದ ದೂರಿನ ಅನ್ವಯ ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂಚೋಳಿ: ಸಾಲದ ಬಾಧೆ ತಾಳದೆ ತಾಲ್ಲೂಕಿನ ಬೆಡಕಪಳ್ಳಿ ಗ್ರಾಮದ ರೈತ ಶಾಂತಪ್ಪ ರಾಯಪ್ಪ ತಳವಾರ (40) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಅತಿವೃಷ್ಟಿಯಿಂದ ಹೊಲದಲ್ಲಿ ಹೆಸರುಬೆಳೆ ಸಂಪೂರ್ಣ ಹಾಳಾಗಿದ್ದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಗರಗಪಳ್ಳಿ ಪಿಕೆಪಿಎಸ್ನಲ್ಲಿ ₹1ಲಕ್ಷ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸುಲೇಪೇಟ ಶಾಖೆಯಲ್ಲಿ ₹80 ಸಾವಿರ ಸಾಲವಿದೆ ಎಂದು ತಿಳಿದು ಬಂದಿದೆ. ಪತ್ನಿ ಮಲ್ಲಮ್ಮನೀಡಿದ ದೂರಿನ ಅನ್ವಯ ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>