ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಬ್‌ಸೈಟ್‌ ವಿರುದ್ಧ ಕ್ರಮ ಕೈಗೊಳ್ಳಲು ಕಲಬುರ್ಗಿ ಜಿಲ್ಲಾಧಿಕಾರಿ ಸೂಚನೆ

Last Updated 17 ಮಾರ್ಚ್ 2020, 16:46 IST
ಅಕ್ಷರ ಗಾತ್ರ

ಕಲಬುರ್ಗಿ: ಕೋವಿಡ್‌ 19 ಸೋಂಕು ತಗುಲಿದ ವೃದ್ಧರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಈ ಸೋಂಕಿನಿಂದ ತೀರಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ‘ಡೈಲಿ ಹಂಟ್‌ ಉರ್ದು ನ್ಯೂಸ್‌’ ಜಾಲತಾಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಪೊಲೀಸ್‌ ಕಮಿಷನರ್‌ ಎಂ.ಎನ್‌.ನಾಗರಾಜ ಅವರಿಗೆ ಮಂಗಳವಾರ ಲಿಖಿತ ದೂರು ನೀಡಿದ್ದಾರೆ.

ಈ ಸುಳ್ಳು ಸುದ್ದಿಯಿಂದಾಗಿ ನಾಗರಿಕರಲ್ಲಿ ಭಯ ಹಾಗೂ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದೂ ಅವರು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT