‘ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು. ವಾಹನಗಳಿಗೆ ನಿಲ್ದಾಣ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಬಂದೋಬಸ್ತ್, ರಸ್ತೆಯ ಬದಿಯಲ್ಲಿ ಬ್ಯಾರಿಕೇಡ್ ಹಾಕಿಸಬೇಕು. ಆರೋಗ್ಯ ಶಿಬಿರ ಆಯೋಜಿಸಿ, ಬಂದಂತಹ ಜನರನ್ನು ತಪಾಸಣೆಗೆ ಒಳಪಡಿಸಬೇಕು’ ಎಂದು ಅವರು ನಿರ್ದೇಶನ ನೀಡಿದರು.