ಅವಿರೋಧವಾಗಿ ಆಯ್ಕೆಯಾದವರು: ಕಲಬುರ್ಗಿ ತಾಲ್ಲೂಕಿನಿಂದ ಶರಣಬಸಪ್ಪ ಪಾಟೀಲ ಅಷ್ಠಗಾ, ಆಳಂದದಿಂದ ಅಶೋಕ ಸಾವಳೇಶ್ವರ, ಯಾದಗಿರಿ ತಾಲ್ಲೂಕಿನಿಂದ ಸಿದ್ರಾಮರೆಡ್ಡಿ ಮಲ್ಲಿಕಾರ್ಜುನರೆಡ್ಡಿ ಕೌಳೂರ, ಸೇಡಂ ತಾಲ್ಲೂಕಿನಿಂದ ಬಿ. ನಂದಕಿಶೋರರೆಡ್ಡಿ ಜನಾರ್ದನರೆಡ್ಡಿ, ಸುರಪುರ ತಾಲ್ಲೂಕಿನಿಂದ ಹಾಲಿ ನಿರ್ದೇಶಕ ಬಾಪುಗೌಡ ದುಂಡಪ್ಪಗೌಡ, ಅಫಜಲಪುರ ತಾಲ್ಲೂಕಿನಿಂದ ಮಹಾಂತಗೌಡ ಸಿದ್ದಣ್ಣಗೌಡ ಪಾಟೀಲ ಹಾಗೂ ಇತರೆ ಸಹಕಾರ ಸಂಘಗಳ ಕ್ಷೇತ್ರದಿಂದ ಸುರೇಶ ಸಜ್ಜನ ಅವಿರೋಧ ಆಯ್ಕೆಯಾಗಿದ್ದಾರೆ.