ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಧನ ವಾರ್ತೆ: ಅಣ್ಣಪ್ಪ ಕಟ್ಟಿಮನಿ

Last Updated 26 ಸೆಪ್ಟೆಂಬರ್ 2020, 15:43 IST
ಅಕ್ಷರ ಗಾತ್ರ

ಕಲಬುರ್ಗಿ: ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದ ನಿವಾಸಿ, ನಿವೃತ್ತ ಪಶುವೈದ್ಯರಾದ ಡಾ.ಅಣ್ಣಪ್ಪ ಕಟ್ಟಿಮನಿ (65) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರಿ, ಮೂವರು ಪುತ್ರರು ಇದ್ದಾರೆ. ಶನಿವಾರ ಮಧ್ಯಾಹ್ನ 2ಕ್ಕೆ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT