<p class="Briefhead"><strong>ರುಕ್ಮಿಣಿಬಾಯಿ</strong></p>.<p><strong>ಕಲಬುರ್ಗಿ: </strong>ಇಲ್ಲಿನ ರಾಮ ಮಂದಿರ ಬಳಿಯ ಆರ್.ಟಿ ನಗರ ಬಡಾವಣೆಯ ನಿವಾಸಿ ರುಕ್ಮಿಣಿಬಾಯಿ ಛಾತ್ರಾ (102) ಅವರು ಗುರುವಾರ ನಿಧನರಾದರು.</p>.<p>ಅವರಿಗೆ ನಾಲ್ವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ನಗರದ ಚಿತ್ತಾರಿ ಅಡ್ಡಾ ಬಳಿಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಮೃತರ ಪುತ್ರರಲ್ಲಿ ಒಬ್ಬರಾದ ಶ್ರೀನಿವಾಸ ಛಾತ್ರಾ ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಹೋಟೆಲ್ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="Briefhead"><strong>ರುಕ್ಮಿಣಿಬಾಯಿ</strong></p>.<p><strong>ಕಲಬುರ್ಗಿ: </strong>ಇಲ್ಲಿನ ರಾಮ ಮಂದಿರ ಬಳಿಯ ಆರ್.ಟಿ ನಗರ ಬಡಾವಣೆಯ ನಿವಾಸಿ ರುಕ್ಮಿಣಿಬಾಯಿ ಛಾತ್ರಾ (102) ಅವರು ಗುರುವಾರ ನಿಧನರಾದರು.</p>.<p>ಅವರಿಗೆ ನಾಲ್ವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ನಗರದ ಚಿತ್ತಾರಿ ಅಡ್ಡಾ ಬಳಿಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಮೃತರ ಪುತ್ರರಲ್ಲಿ ಒಬ್ಬರಾದ ಶ್ರೀನಿವಾಸ ಛಾತ್ರಾ ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಹೋಟೆಲ್ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>