ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ | ಕೆರೆಯಲ್ಲಿ ಮುಳುಗಿ ಯುವಕ ಸಾವು

Last Updated 23 ಜುಲೈ 2020, 12:52 IST
ಅಕ್ಷರ ಗಾತ್ರ

ಕಮಲಾಪುರ (ಕಲಬುರ್ಗಿ ಜಿಲ್ಲೆ):ಈಜಾಡಲು ಕೆರೆಗಿಳಿದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಹೊಡಿ ಹೊಳ್ಳ ತಾಂಡಾದಲ್ಲಿ ಶುಕ್ರವಾರ ನಡೆದಿದೆ.

ಸತೀಶ್ ವಸಂತ ಜಾಧವ (16) ಮೃತ ಯುವಕ.

ಗುರುವಾರ ಮಧ್ಯಾಹ್ನ 2 ಕ್ಕೆ ನಾಲ್ವರು ಯುವಕರು ಸೇರಿ ಬಂಡನಕೇರಾ ತಾಂಡಾ ಸಮೀಪದ ಕೆರೆಗೆ ಈಜಾಡಲು ಹೋಗಿದ್ದರು. ಸತೀಶ ಒಳಗಡೆ ಮುಳುಗಿದ್ದು ಮೇಲೇಳಲೇ ಇಲ್ಲ ಇಲ್ಲ. ನಂತರ ತಾಂಡಾ ನಿವಾಸಿಗಳಿಗೆ ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಆಗಮಿಸಿ 24 ಗಂಟೆ ಕಾರ್ಯಚರಣೆ ನಡೆಸಿದ್ದು ಗುರುವಾರ ಮಧ್ಯಾಹ್ನ 2 ಕ್ಕೆ ಮೃತ ದೇಹ ಹೊರ ತೆಗೆದಿದ್ದಾರೆ.

ಅಗ್ನಿ ಶಾಮಕ ಠಾಣಾಧೀಕಾರಿ ಶಿವರಾಜ್, ಸಿಬ್ಬಂದಿ ಮಹಾದೇವ, ಅಮರೇಶ, ರಮೇಶ, ವಿಜಯ ಪವಾರ, ವೆಂಕಟ್, ಸುಶೀಲಕುಮಾರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT