ಸಭೆಯಲ್ಲಿ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕಲಬುರಗಿ ಅಧ್ಯಕ್ಷರಾದ ಶಶಿಕಾಂತ ಬಿ. ಪಾಟೀಲ, ಬಳ್ಳಾರಿ ಜಿಲ್ಲಾ ಅಧ್ಯಕ್ಷ ಬಿ.ಮಹಾರುದ್ರಗೌಡ, ಯಾದಗಿರಿ ಅಧ್ಯಕ್ಷ ದಿನೇಶಕುಮಾರ ಜೈನ್, ರಾಯಚೂರ ಅಧ್ಯಕ್ಷ ಎಸ್. ಕಮಲಕುಮಾರ, ಹೊಸಪೇಟ ಜಿಲ್ಲಾ ಅಧ್ಯಕ್ಷ ಅಶ್ವಿನ್ ಕೋತಂಬರಿ, ಪ್ರಶಾಂತ ಎಸ್. ಮಾನಕರ, ರಾಮಕೃಷ್ಣ ಬೋರಾಳಕರ್, ಚನ್ನಮಲ್ಲಿಕಾರ್ಜುನ ಅಕ್ಕಿ, ಶರಣಬಸಪ್ಪ ಎಮ್. ಪಪ್ಪ, ಮಂಜುನಾಥ ಜೇವರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಮುಖಂಡರು ಪಾಲ್ಗೊಂಡಿದ್ದರು.