ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಪ್ರಯುಕ್ತ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಮುಖ್ಯಮಂತ್ರಿಗಳು ನೆರೆದವರನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಕಪ್ಪು ಬಟ್ಟೆ ಪ್ರದರ್ಶನದಿಂದಾಗಿ ಭಾಷಣವನ್ನು ಮೊಟಕುಗೊಳಿಸಿ, ಅಲ್ಲಿಂದ ನೇರವಾಗಿ ಪರೇಡ್ ಮೈದಾನದತ್ತ ತೆರಳುತ್ತಿದ್ದರು.