ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ಸುಸ್ಥಿರ ಅಭಿವೃದ್ಧಿಗೆ ಯೋಜನೆಗಳು ರೂಪಿಸಿ: ಬಿ.ಆರ್‌. ಪಾಟೀಲ ಸಲಹೆ

Published : 23 ಜುಲೈ 2025, 4:21 IST
Last Updated : 23 ಜುಲೈ 2025, 4:21 IST
ಫಾಲೋ ಮಾಡಿ
Comments
ಅಧಿಕಾರಿಗಳು ನೀತಿ ಕಾರ್ಯಕ್ರಮಗಳು ಹಾಗೂ ಅನುಷ್ಠಾನದ ಸಮನ್ವಯತೆಯೊಂದಿಗೆ ಯೋಜನೆಗಳನ್ನು ರೂಪಿಸಿ ಸುಸ್ಥಿರ ಅಭಿವೃದ್ಧಿಯ ಕಾರ್ಯಾನುಷ್ಠಾನಕ್ಕೆ ಮುಂದಾಗಬೇಕು
ಬಿ.ಆರ್.ಪಾಟೀಲ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ
ಕೆಕೆಆರ್‌ಡಿಬಿ ಆರೋಗ್ಯ ಶಿಕ್ಷಣದಂತಹ ಮೂಸೌಕರ್ಯ ಕಲ್ಪಿಸುವಲ್ಲಿ ನಿರತವಾಗಿದೆ. ಶಾಲೆಗಳ ಸ್ವಚ್ಛತೆ ಶೌಚಾಲಯ ವಿದ್ಯುತ್ ನಿರ್ವಹಣೆಗೆ ಶಿಕ್ಷಣ ಇಲಾಖೆ ಅನುದಾನ ನೀಡಬೇಕು
- ನಲಿನ್ ಅತುಲ್, ಕೆಕೆಆರ್‌ಡಿಬಿ ಕಾರ್ಯದರ್ಶಿ
ಗ್ರಾಮೀಣ ಭಾಗದಲ್ಲಿ ಕೆಲವು ಸಂಸ್ಥೆಗಳಿಗೆ ಚುನಾವಣೆಗಳು ನಡೆದಿಲ್ಲ. ಜಿಲ್ಲಾ ಯೋಜನಾ ಸಮಿತಿ ರಚನೆಯ ಬಗ್ಗೆ ಆಯೋಗವು ಸ್ಪಷ್ಟತೆ ನೀಡಬೇಕು
- ಡಾ. ಗಿರೀಶ್ ಡಿ. ಬದೋಲೆ, ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT