ಮಹಾನಗರ ಪಾಲಿಕೆ ಸದಸ್ಯ ಅರ್ಚನಾ ಬಸವರಾಜ ಪಾಟೀಲ ಬಿರಾಳ, ಅಧೀಕ್ಷಕ ಎಂಜಿನಿಯರ್ ಆರ್.ಪಿ ಜಾಧವ, ಕಾರ್ಯನಿರ್ವಾಹಕ ಎಂಜಿನಿಯರ್ ಶಿವಾನಂದ ಪಾಟೀಲ, ಕಿರಿಯ ಎಂಜಿನಿಯರ್ ಸುಧೀರ ಮೇತ್ರಿ, ಕಾಲೊನಿಯ ಮುಖಂಡರಾದ ಎಸ್.ಹಿರೇಮಠ, ಬಸವರಾಜ ಪಾಟೀಲ ಬಿರಾಳ, ಅವಿನಾಶ ಕುಲಕರ್ಣಿ, ಸುರೇಶ ಕೋಳಕೂರ, ದೇವಿಂದ್ರ ನಂದಿಕೂರ, ಗುರುರಾಜ ಭರತನೂರ, ಜ್ಯೋತಿ ಪಾಟೀಲ, ಮೋನಿಕಾ ಪಂಚಾಳ ಗುತ್ತಗೇದಾರರಾದ ಎಸ್.ವೈ ಪಾಟೀಲ ಇದ್ದರು.