ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತೀರ್ಣಾಧಿಕಾರಿ ಮಹ್ಮದ್ ಯೂನೂಸ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ ನಾಯಕ, ಶಿವರಾಜ, ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಲಿಂಗರೆಡ್ಡಿ ಇಟಗಿ, ಯಡ್ರಾಮಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರುಕುಂ ಪಟೇಲ ಇಜೇರಿ, ಮುಖಂಡರಾದ ರಾಜಶೇಖರ ಸೀರಿ, ಶೌಕತ್ ಅಲಿ ಆಲೂರ, ಸಿದ್ದು ಕಾಳಗಿ ಕೂಟನೂರ, ಚಂದ್ರಶೇಖರ ಹೊಸಮನಿ, ಲಕ್ಕಪ್ಪ ಕೂಟನೂರ, ನೀಲಕಂಠ ಪಾಟೀಲ ಕಟ್ಟಿಸಂಗಾವಿ, ಬಸವರಾಜ ಕಂಕಿ ನೆಲೋಗಿ, ಚಂದ್ರಶೇಖರ ಹರನಾಳ, ಕಾಶಿಂ ಪಟೇಲ ಮುದಬಾಳ, ಅಬ್ದುಲ್ ರಹೇಮಾನ ಪಟೇಲ, ಬಹಾದ್ಧೂರ ರಾಠೋಡ, ಹಯ್ಯಾಳಪ್ಪ ಗಂಗಾಕರ್, ಮಹೆಬೂಬ ಶಾನವಾಲೆ, ಸಲೀಂ ಕಣ್ಣಿ, ಮಹಮೂದ್ ನೂರಿ, ಮಹಮೂದ್ ಪಟೇಲ, ರವಿ ಕೋಳಕೂರ, ಮರೆಪ್ಪ ಸರಡಗಿ ಸೇರಿ ಬಿಸಿಎಂ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.