ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ಧರ್ಮಸ್ಥಳ ಪ್ರಕರಣ ಸಿಐಬಿ ತನಿಖೆಗೆ ವಹಿಸಿ: ರಾಜಕುಮಾರ ಪಾಟೀಲ ತೇಲ್ಕೂರ್

ಧರ್ಮಸ್ಥಳ ಅಭಿಮಾನಿಗಳ ವೇದಿಕೆ ನೇತೃತ್ವದಲ್ಲಿ ನೂರಾರು ಮಂದಿಯಿಂದ ಬೃಹತ್‌ ಪ್ರತಿಭಟನೆ
Published : 14 ಆಗಸ್ಟ್ 2025, 6:02 IST
Last Updated : 14 ಆಗಸ್ಟ್ 2025, 6:02 IST
ಫಾಲೋ ಮಾಡಿ
Comments
ಸುಳ್ಳು ಸುದ್ದಿ ಹರಡುವವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳದಿದ್ದರೆ ನಾವೇ ಹೋರಾಟದ ಮೂಲಕ ಅವರ ಬಾಯಿ ಮುಚ್ಚಿಸಬೇಕಾಗುತ್ತದೆ.
-ನಿತಿನ್‌ ಗುತ್ತೇದಾರ, ಬಿಜೆಪಿ ಮುಖಂಡ
ಧರ್ಮಸ್ಥಳ ಪ್ರಕರಣದ ಕುರಿತು ಶಾಸಕರು ಸಚಿವರು ಅಧಿವೇಶನದಲ್ಲಿ ಚರ್ಚಿಸಬೇಕು. ಇಲ್ಲದಿದ್ದರೆ ಮುಂದೆ ಕ್ಷೇತ್ರಗಳಿಗೆ ಬಂದಾಗ ಜನಪ್ರತಿನಿಧಿಗಳಿಗೆ ಧರ್ಮಸ್ಥಳದ ಅಭಿಮಾನಿಗಳು ಕಪ್ಪುಬಟ್ಟೆ ಪ್ರದರ್ಶಿಸಲಿದ್ದಾರೆ.
-ದಿವ್ಯಾ ಹಾಗರಗಿ, ಬಿಜೆಪಿ ನಾಯಕಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿಯನ್ನು ಮೊದಲು ಸಮಗ್ರ ತನಿಖೆಗೆ ಒಳಪಡಿಸಬೇಕು. ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಬೇಕು.
-ರವಿ ಬಿರಾದಾರ, ಲಿಂಗಾಯತ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT