ಮಂಗಳವಾರ, 3 ಮಾರ್ಚ್ 2026
×
ADVERTISEMENT

ಪ್ರತಿ ಡಯಾಲಿಸಿಸ್ ರೋಗಿಗೆ ₹1,500 ಭರಿಸಲು ಕ್ರಮ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಪೂರ್ಣಿಮಾ ಪಿ.ಎಂ.ಬಿರಾದಾರ ಡಯಾಲಿಸಿಸ್ ಕೇಂದ್ರದ ವಾರ್ಷಿಕೋತ್ಸವದಲ್ಲಿ ಡಾ.ಶರಣಪ್ರಕಾಶ ಭರವಸೆ
Published : 3 ಮಾರ್ಚ್ 2026, 5:03 IST
Last Updated : 3 ಮಾರ್ಚ್ 2026, 5:03 IST
ADVERTISEMENT
ಫಾಲೋ ಮಾಡಿ
Comments
ಕೇಂದ್ರದಲ್ಲಿ 5 ಡಯಾಲಿಸಿಸ್ ಯಂತ್ರಗಳಿದ್ದು ನಿತ್ಯ 12ರಿಂದ 15 ಮಂದಿಗೆ ಡಯಾಲಿಸಿಸ್ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬಡ ರೋಗಿಗಳ ಕಿಡ್ನಿಕಸಿಗೂ ಯೋಜನೆ ರೂಪಿಸಲಾಗುತ್ತಿದೆ
ಶರಣಬಸಪ್ಪ ಎಂ.ಪಪ್ಪಾ ಡಯಾಲಿಸಿಸ್‌ ಕೇಂದ್ರದ ಮುಖ್ಯಸ್ಥ
ಸಾಧಕರಿಗೆ ಪ್ರಶಸ್ತಿ ಪ್ರದಾನ
ಅತ್ಯುತ್ತಮ ಸೇವೆಗಾಗಿ ಯಾದಗಿರಿ ಜಿಲ್ಲೆಯ ಶಹಾಪುರದ ಡಾ. ಶ್ರೀಕಾಂತ ಸಿನ್ನೂರ ಡಾ. ಎ.ವಿ. ದೇಶಮುಖ ಡಾ. ಬಸವರಾಜ ಕೊಡ್ಲಿ ಡಾ.ಕೆ.ವಿಜಯಮೋಹನ್ ಡಾ.ಸಂಪತಕುಮಾರ್ ಲೋಯಾ ಅವರಿಗೆ ‘ವೈದ್ಯ ರತ್ನ’ ಪ್ರಶಸ್ತಿ ಮತ್ತು ಸಮಾಜ ಸೇವಕ ಉಮೇಶ ಶೆಟ್ಟಿ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT