ಶಿವಶಂಕರೇಶ್ವರ ಮಠದ ಶಿವಶಂಕರ ಶಿವಾಚಾರ್ಯ, ದಿಗ್ಗಾಂವ ಸಿದ್ಧವೀರ ಶಿವಾಚಾರ್ಯ, ಬಳಿರಾಮ ಮಹಾರಾಜ, ಕರಿಬಸವ ಮಹಾಸ್ವಾಮೀಜಿ, ಪಾಳಾದ ಗುರುಮೂರ್ತಿ ಶಿವಾಚಾರ್ಯ, ಸದಾಶಿವ ಸ್ವಾಮೀಜಿ, ಪಂಚಾಕ್ಷರಿ ಸ್ವಾಮೀಜಿ, ಶಾಂತ ಸೋಮನಾಥ ಶಿವಾಚಾರ್ಯ, ಕೊಟ್ಟೂರೇಶ್ವರ ಶಿವಾಚಾರ್ಯ, ಸಂಗಮನಾಥ ಸ್ವಾಮೀಜಿ ಇದ್ದರು. ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ದೀಪಾಲಿ ಲಿಂಗರಾಜಪ್ಪ ಅಪ್ಪ, ಸಿದ್ದು ಬಾನಾರ್, ಶಿವಲಿಂಗರೆಡ್ಡಿ ಬೆನಕನಹಳ್ಳಿ, ವಿಜಯಲಕ್ಷ್ಮೀ ಹಿರೇಮಠ, ಸುಭಾಷ ಕಾಂಬಳೆ, ಭಾಗ್ಯಲಕ್ಷ್ಮೀ ನಾಯಿಕೋಡಿ, ಮಾಧವಿ ಐನಾಪೂರ, ಶಿವಕುಮಾರ ಬೋಳಶೆಟ್ಟಿ, ರಾಘವೇಂದ್ರ ಮುಸ್ತಾಜರ್ ಇದ್ದರು.