ಕುಲಪತಿ ಪ್ರೊ. ದಯಾನಂದ ಅಗಸರ, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ, ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ, ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಡೀನರು, ಪಿಎಚ್.ಡಿ ಹಾಗೂ ಚಿನ್ನದ ಪದಕ ಪಡೆದ ಪದವೀಧರರು ಹಾಗೂ ಅವರ ಪೋಷಕರು ಭಾಗವಹಿಸಿದ್ದರು.