ಸಮಾಜದ ಮುಖಂಡರಾದ ಆರ್.ಜಿ. ಶೆಟಗಾರ, ಸಿದ್ರಾಮಪ್ಪ ಪಾಟೀಲ, ಶಿವಲಿಂಗಪ್ಪ ಬಂಡಕ, ಬಸವೇಶ್ವರ ಬ್ಯಾಂಕನ ಉಪಾಧ್ಯಕ್ಷ ಎಂ.ಡಿ.ಪಾಟೀಲ, ಆಡಳಿತ ಮಂಡಳಿ ಸದಸ್ಯ ಧರ್ಮಪ್ರಕಾಶ ಪಾಟೀಲ, ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಮುಖಂಡರಾದ ಜ್ಯೋತಿ ಮರಗೋಳ ಹಾಗೂ ವಸತಿ ನಿಲಯದ ಉಸ್ತುವಾರಿ ಸದಸ್ಯ ಸೋಮಶೇಖರ ಹಿರೇಮಠ, ಭೀಮಾಶಂಕರ ಮೀಟೇಕಾರ ಇದ್ದರು.