ಇದೇ ಸಂದರ್ಭದಲ್ಲಿ ಬಿ.ಜಿ. ಪಾಟೀಲ, ವಿಶ್ವ ಹಿಂದು ಪರಿಷತ್ ಜಿಲ್ಲಾ ಗೌರವ ಅಧ್ಯಕ್ಷ ಲಿಂಗರಾಜಪ್ಪ ಅಪ್ಪ, ಮಾಣಿಕರಾವ್ ಗಚ್ಚಿನಮನಿ, ರಾಮಚಂದ್ರ ರೆಡ್ಡಿ, ಡಾ.ಬಸವರಾಜ ಬೆಂಡಿ, ಸುಭಾಷ ಕಮಲಾಪುರ, ರಮೇಶ ಜಿ. ಆಪನೂರ, ಕೃಷ್ಣ ಜೋಶಿ, ಡಾ.ಶಿವಶರಣ ಗೊಡಾಳ, ರಮೇಶ ಪಾಟೀಲ, ಡಾ. ಪ್ರಶಾಂತ ಕಮಲಾಪುರಕರ, ಸೂರಜ್ ಪ್ರಸಾದ್ ತಿವಾರಿ, ಟ್ರಸ್ಟ್ ಪ್ರಧಾನ ವ್ಯವಸ್ಥಾಪಕ ಸುರೇಶ ನಿಂಬರ್ಗಿ, ರಾಜು ಕುಲಕರ್ಣಿ ಇದ್ದರು.