ಬುಧವಾರ, 4 ಮಾರ್ಚ್ 2026
×
ADVERTISEMENT

ಕುಡಿಯುವ ನೀರಿನ ಸಮಸ್ಯೆ ಉಲ್ಬಣ

ಔರಾದ್: ತಾಲ್ಲೂಕಿನ ಗಡಿ ಕೆಲ ಗಡಿ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಕೆ
ಮನ್ಮಥಪ್ಪ ಸ್ವಾಮಿ
Published : 4 ಮಾರ್ಚ್ 2026, 7:17 IST
Last Updated : 4 ಮಾರ್ಚ್ 2026, 7:17 IST
ADVERTISEMENT
ಫಾಲೋ ಮಾಡಿ
Comments
ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಸಾವರಗಾಂವ್‌ನಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಉಳಿದ ಕಡೆಯೂ ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. 
ಕಿರಣ ಪಾಟೀಲ ಇಒ ತಾ.ಪಂ. ಔರಾದ್ 
ಟ್ಯಾಂಕರ್ ನೀರು ಎಲ್ಲರಿಗೂ ಸಿಗುತ್ತಿಲ್ಲ. ಹೀಗಾಗಿ ಖಾಸಗಿ ಬಾವಿ ನೀರು ಮನೆಗಳಿಗೆ ಪೂರೈಸಬೇಕು. ಆದರೆ ಅಧಿಕಾರಿಗಳು ಮುತುವರ್ಜಿ ವಹಿಸುತ್ತಿಲ್ಲ.ಗ್ರಾ.ಪಂ ಮಾಜಿ
 ಬಾಲಾಜಿ ಭೂಮಾಜೆ , ಸದಸ್ಯ ಸಾವರಗಾಂವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT