ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಶಹಾಬಾದ್: ಕುಡಿಯುವ ನೀರಿನ ಸಮಸ್ಯೆ ಉಲ್ಬಣ

ಜೆಜೆಎಂ ಕಾಮಗಾರಿ ಪೂರ್ಣಗೊಂಡರೂ ಬಾರದ ಜೀವಜಲ, ಕೊಳಚೆ ತುಂಬಿದ ಬಾವಿಯಲ್ಲಿ ನೀರು ಸಂಗ್ರಹ– ಆರೋಪ
Published : 9 ಮೇ 2025, 7:56 IST
Last Updated : 9 ಮೇ 2025, 7:56 IST
ಫಾಲೋ ಮಾಡಿ
Comments
ಗ್ರಾಮದಲ್ಲಿ ನೀರಿಗಾಗಿ ದಿನನಿತ್ಯ ಪರದಾಡುವಂತಾಗಿದೆ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಸ್ಪಂದಿಸುತ್ತಿಲ್ಲ ಮಹಾದೇವ ತರನಳ್ಳಿ.
–ಗ್ರಾಮಸ್ಥರು, ತರನಳ್ಳಿ
ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಾಗುವುದು.
–ಮಲ್ಲಿನಾಥ ರಾವೂರ, ತಾಲ್ಲೂಕು ಪಂಚಾಯಿತಿ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT