ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಚಿಂಚೋಳಿ: ನಿರಂತರ ಮಳೆಗೆ ಹಾಳಾದ ಬೆಳೆಗಳು

ಅತಿವೃಷ್ಟಿಗೆ ಕಂಗಾಲಾದ ರೈತರು, ತೊಗರಿ ಬೆಳೆಗೂ ಆಪತ್ತು
Published : 9 ಸೆಪ್ಟೆಂಬರ್ 2024, 5:03 IST
Last Updated : 9 ಸೆಪ್ಟೆಂಬರ್ 2024, 5:03 IST
ಫಾಲೋ ಮಾಡಿ
Comments
ರೈತರು ತೊಗರಿ ಬೆಳೆಯಲ್ಲಿ ನೀರು ನಿಲ್ಲದಂತೆ ಮಾಡಲು ಬಸಿಗಾಲುವೆ ನಿರ್ಮಿಸಬೇಕು. ಇದರಿಂದ ಬೆಳೆ ರಕ್ಷಿಸಿಕೊಳ್ಳಲು ಸಾಧ್ಯ
ವೀರಶೆಟ್ಟಿ ರಾಠೋಡ್ ಸಹಾಯಕ ಕೃಷಿ ನಿರ್ದೇಶಕ ಚಿಂಚೋಳಿ
ತಾಲ್ಲೂಕಿನಲ್ಲಿ ಉದ್ದು ಹೆಸರು ಬೆಳೆ ಮಳೆಯಿಂದ ಹಾಳಾಗಿ ರೈತರು ನಷ್ಟಕ್ಕೆ ಗುರಿಯಾಗಿದ್ದಾರೆ. ಕಳೆದ ವರ್ಷ ಬರಗಾಲದಿಂದ ಕಂಗಾಲಾದರೆ ಈ ವರ್ಷ ಅತಿವೃಷ್ಟಿ ಗಾಯದ ಮೇಲೆ ಬರೆ ಹಾಕಿದೆ
ಹಣಮಂತ ರಾಜಗೀರಾ ರೈತ ಸಾಲೇಬೀರನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT